April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

ವೇಣೂರು : ಕರ್ನಾಟಕ ರಾಜ್ಯ ರಾಜ್ಯೋತ್ಸವ ಯುವವಾಹಿನಿ ವೇಣೂರು ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮವು ಘಟಕದ ಅಧ್ಯಕ್ಷ ಶುಭಕರ್ ಸಾವ್ಯರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿನ ಶಿಕ್ಷಕ ಶಶಿಧರ ಕೆ ಗುರು ಸಂದೇಶವನ್ನು ನೀಡಿದರು.

ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್, ಕೊಕ್ರಾಡಿ ಬಿಲ್ಲವ ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ, ಬೆಳ್ತಂಗಡಿ ಯುವವಾಹಿನಿ ಘಟಕ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ , ವೇಣೂರು ಯು.ಘಟಕದ ಮಾಜಿ ಅಧ್ಯಕ್ಷ ನವೀನ್ ಪಚ್ಚೆರಿ ,ನಿರ್ದೇಶಕರಾದ ಶ್ರೀರಾಗ್, ಸುರೇಂದ್ರ ಕೊಕ್ರಾಡಿ ,ದಿನೇಶ್ ಪೂಜಾರಿ ಸಾವ್ಯ, ಸಾಂತಪ್ಪ ಫೂಜಾರಿ ಸಾವ್ಯ, ಮತ್ತಿತರರು ಉಪಸ್ಥಿತರಿದ್ದರು.

ಅರುಣ್ ಕೋಟ್ಯಾನ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Related posts

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya
error: Content is protected !!