September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

ವೇಣೂರು : ಕರ್ನಾಟಕ ರಾಜ್ಯ ರಾಜ್ಯೋತ್ಸವ ಯುವವಾಹಿನಿ ವೇಣೂರು ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮವು ಘಟಕದ ಅಧ್ಯಕ್ಷ ಶುಭಕರ್ ಸಾವ್ಯರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿನ ಶಿಕ್ಷಕ ಶಶಿಧರ ಕೆ ಗುರು ಸಂದೇಶವನ್ನು ನೀಡಿದರು.

ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್, ಕೊಕ್ರಾಡಿ ಬಿಲ್ಲವ ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ, ಬೆಳ್ತಂಗಡಿ ಯುವವಾಹಿನಿ ಘಟಕ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ , ವೇಣೂರು ಯು.ಘಟಕದ ಮಾಜಿ ಅಧ್ಯಕ್ಷ ನವೀನ್ ಪಚ್ಚೆರಿ ,ನಿರ್ದೇಶಕರಾದ ಶ್ರೀರಾಗ್, ಸುರೇಂದ್ರ ಕೊಕ್ರಾಡಿ ,ದಿನೇಶ್ ಪೂಜಾರಿ ಸಾವ್ಯ, ಸಾಂತಪ್ಪ ಫೂಜಾರಿ ಸಾವ್ಯ, ಮತ್ತಿತರರು ಉಪಸ್ಥಿತರಿದ್ದರು.

ಅರುಣ್ ಕೋಟ್ಯಾನ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya
error: Content is protected !!