22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯ ರವರನ್ನು ಸನ್ಮಾನಿಸಲಾಯಿತು.

ಇವರು ಅದ್ಭುತ ಪ್ರತಿಭೆಯ ಮೂಲಕ ಸಮಾಜಕ್ಕೆ ಸ್ಫೂರ್ತಿಯಾಗಿದ್ದು ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಪ್ರವೀಣ್ ಕೊಡಿಯಾಲ್ ಬೈಲ್, ಹಿರಿಯರಾದ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ಪರಿವಾರ ಸಮೂಹ ಸಂಸ್ಥೆಗಳ ಮುಖ್ಯಸ್ಥ ವಿಜಯ ಕುಮಾರ್ ಜೈನ್, ಕ.ಜಾ.ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಭಾಂಗಣದ ಮಾಲಕರಾದ ಬೇಬಿ ಪೂಜಾರಿ ಪುಣ್ಕೆತ್ಯಾರು ಉಪಸ್ಥಿತರಿದ್ದರು.

Related posts

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಜೂ. 29 : ಉಜಿರೆಯಲ್ಲಿ ರೈನಾಥನ್ ಸ್ಪರ್ಧೆ, ಸಂತೋಷದಾಯಕ ಮಳೆಗಾಲದ ಓಟ: ಮಾದಕ ವ್ಯವಸನದ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶವೇ ರೈನಥಾನ್-2025

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

Suddi Udaya
error: Content is protected !!