July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರವರನ್ನು ಸನ್ಮಾನಿಸಲಾಯಿತು.

ಇವರು ಅದ್ಭುತ ಪ್ರತಿಭೆಯ ಮೂಲಕ ಸಮಾಜಕ್ಕೆ ಸ್ಫೂರ್ತಿಯಾಗಿದ್ದು ಇವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಪ್ರವೀಣ್ ಕೊಡಿಯಾಲ್ ಬೈಲ್, ಹಿರಿಯರಾದ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ಪರಿವಾರ ಸಮೂಹ ಸಂಸ್ಥೆಗಳ ಮುಖ್ಯಸ್ಥ ವಿಜಯ ಕುಮಾರ್ ಜೈನ್, ಕ.ಜಾ.ಪರಿಷತ್ ಬೆಳ್ತಂಗಡಿ ಘಟಕದ ಪ್ರಧಾನ ಸಂಚಾಲಕಿ ಕಾವ್ಯಶ್ರೀ ನಾಯಕ್ ಅಜೇರು, ಕನ್ನಡ ಸಾಹಿತ್ಯ ಪರಿಷತ್ ಬೆಳ್ತಂಗಡಿ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು, ಸಭಾಂಗಣದ ಮಾಲಕರಾದ ಬೇಬಿ ಪೂಜಾರಿ ಪುಣ್ಕೆತ್ಯಾರು ಉಪಸ್ಥಿತರಿದ್ದರು.

Related posts

ರೆಖ್ಯ: ಜನರ ಜೀವ ಬಲಿ ಪಡೆಯುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ರೆಖ್ಯ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್ : ಉಜಿರೆಯ ಎಸ್.ಡಿ.ಎಂ ಗೆ ಅವಳಿ ಪ್ರಶಸ್ತಿ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya
error: Content is protected !!