25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

ಉಳ್ಳಾಲ : ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೊಹಲ್ಲಾಗಳ ಸಂಯುಕ್ತ ಖಾಝಿಯಾಗಿ ಜು.21 ರಂದು ನಡೆದ ಸಭೆಯಲ್ಲಿ ಆಯ್ಕೆಯಾದ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಶೈಖುನಾ ಕಾಂತಪುರಂ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ರವರನ್ನು ಎಸ್.ಡಿ.ಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರು ಅಭಿನಂದಿಸಿದ್ದಾರೆ.

ಧಾರ್ಮಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೇಶಾದ್ಯಂತ ಕ್ರಾಂತಿ ಮೂಡಿಸಿದ ಶೈಖುನಾ ರವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಇಸ್ಲಾಂ ಧರ್ಮದ ಆದ್ಯಾತ್ಮಿಕ ಪಂಡಿತರಾಗಿದ್ದರೆ, ಸಾವಿರಾರು ಸಂಖ್ಯೆಯ ಬಡ ಮತ್ತು ನಿರ್ಗತಿಕ ಮಕ್ಕಳಿಗೆ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸಿ ಅವರನ್ನು ಸಮುದಾಯ ಮತ್ತು ಸಮಾಜದ ಮುಖ್ಯವಾಹಿನಿಗೆ ಸಮರ್ಪಿಸುವ ಮೂಲಕ ಸುಶಿಕ್ಷಿತ ಸಮಾಜವನ್ನು ನಿರ್ಮಿಸಲು ಅಬೂಬಕ್ಕರ್ ಮುಸ್ಲಿಯಾರ್ ರವರ ಕೊಡುಗೆ ಅಪಾರವಾಗಿದೆ.

Related posts

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya
error: Content is protected !!