23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

ಉಳ್ಳಾಲ : ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೊಹಲ್ಲಾಗಳ ಸಂಯುಕ್ತ ಖಾಝಿಯಾಗಿ ಜು.21 ರಂದು ನಡೆದ ಸಭೆಯಲ್ಲಿ ಆಯ್ಕೆಯಾದ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಶೈಖುನಾ ಕಾಂತಪುರಂ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ರವರನ್ನು ಎಸ್.ಡಿ.ಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರು ಅಭಿನಂದಿಸಿದ್ದಾರೆ.

ಧಾರ್ಮಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೇಶಾದ್ಯಂತ ಕ್ರಾಂತಿ ಮೂಡಿಸಿದ ಶೈಖುನಾ ರವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಇಸ್ಲಾಂ ಧರ್ಮದ ಆದ್ಯಾತ್ಮಿಕ ಪಂಡಿತರಾಗಿದ್ದರೆ, ಸಾವಿರಾರು ಸಂಖ್ಯೆಯ ಬಡ ಮತ್ತು ನಿರ್ಗತಿಕ ಮಕ್ಕಳಿಗೆ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸಿ ಅವರನ್ನು ಸಮುದಾಯ ಮತ್ತು ಸಮಾಜದ ಮುಖ್ಯವಾಹಿನಿಗೆ ಸಮರ್ಪಿಸುವ ಮೂಲಕ ಸುಶಿಕ್ಷಿತ ಸಮಾಜವನ್ನು ನಿರ್ಮಿಸಲು ಅಬೂಬಕ್ಕರ್ ಮುಸ್ಲಿಯಾರ್ ರವರ ಕೊಡುಗೆ ಅಪಾರವಾಗಿದೆ.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya
error: Content is protected !!