July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

ಉಳ್ಳಾಲ : ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೊಹಲ್ಲಾಗಳ ಸಂಯುಕ್ತ ಖಾಝಿಯಾಗಿ ಜು.21 ರಂದು ನಡೆದ ಸಭೆಯಲ್ಲಿ ಆಯ್ಕೆಯಾದ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಶೈಖುನಾ ಕಾಂತಪುರಂ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ರವರನ್ನು ಎಸ್.ಡಿ.ಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರು ಅಭಿನಂದಿಸಿದ್ದಾರೆ.

ಧಾರ್ಮಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೇಶಾದ್ಯಂತ ಕ್ರಾಂತಿ ಮೂಡಿಸಿದ ಶೈಖುನಾ ರವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಇಸ್ಲಾಂ ಧರ್ಮದ ಆದ್ಯಾತ್ಮಿಕ ಪಂಡಿತರಾಗಿದ್ದರೆ, ಸಾವಿರಾರು ಸಂಖ್ಯೆಯ ಬಡ ಮತ್ತು ನಿರ್ಗತಿಕ ಮಕ್ಕಳಿಗೆ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸಿ ಅವರನ್ನು ಸಮುದಾಯ ಮತ್ತು ಸಮಾಜದ ಮುಖ್ಯವಾಹಿನಿಗೆ ಸಮರ್ಪಿಸುವ ಮೂಲಕ ಸುಶಿಕ್ಷಿತ ಸಮಾಜವನ್ನು ನಿರ್ಮಿಸಲು ಅಬೂಬಕ್ಕರ್ ಮುಸ್ಲಿಯಾರ್ ರವರ ಕೊಡುಗೆ ಅಪಾರವಾಗಿದೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕಂದ ಫೋಟೋ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ಸಹಾಯ ಧನ ವಿತರಣೆ

Suddi Udaya
error: Content is protected !!