24.4 C
ಪುತ್ತೂರು, ಬೆಳ್ತಂಗಡಿ
May 19, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಾಶಿಪಟ್ಣ : ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕಾಶಿಪಟ್ಣ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಕಾಶಿಪಟ್ಣ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಶೈಲೇಶ್ ಕೆ ಎಸ್ ಮೇಗಿನ ಬರೆಂಜ ,ಉಪಾಧ್ಯಕ್ಷರಾಗಿ ಅಮರನಾಥ ಪೂಜಾರಿ ಹಿಮರಡ್ಡ , ಮನೋಜ್ ಕೆ ರಾಮರತ್ನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕೆ ಸಾಲ್ಯಾನ್ ಕಾಶಿಪಟ್ಣ, ಜೊತೆ ಕಾರ್ಯದರ್ಶಿಯಾಗಿ ಕಾರ್ತಿಕ್ ಶಿವಗಿರಿ ನಗರ, ಕೋಶಾಧಿಕಾರಿಯಾಗಿ ಸುದೀಪ್ ಗುರುಪ್ರಭಾ ಇವರುಗಳು ಸರ್ವಾನುಮತಗಳಿಂದ ಆಯ್ಕೆಯಾದರು.

ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಪರಪ್ಪು, ಗೌರವ ಸಲಹೆಗಾರರಾದ ಅಶೋಕ್ ಕೋಟ್ಯಾನ್ ಪಡ್ಯೋಡಿ, ಸ್ಥಾಪಕಾಧ್ಯಕ್ಷರಾದ ನಾಗೇಶ್ ಸಾಲ್ಯಾನ್ ಮೂಲ್ಡೊಟ್ಟು, ಗೌರವಾಧ್ಯಕ್ಷರಾದ ಹರೀಶ್ ಪಿ ಕೋಟ್ಯಾನ್ ಪಣಿಲಾಜೆ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಯಾದ ಹರಿಕಾಂತ್ ಎಸ್ ಸೃಷ್ಟಿ ನಿವಾಸ ಇವರುಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಸಮಿತಿಯ ಸದಸ್ಯರುಗಳು ಹಾಜರಿದ್ದರು, ನೂತನ ಅಧ್ಯಕ್ಷರಾದ ಶೈಲೇಶ್ ಕೋಟ್ಯಾನ್ ರವರು ತಮ್ಮ ಅನಿಸಿಕೆಯನ್ನು ವ್ಯಕ್ತ ಪಡಿಸಿದರು ಹಾಗೂ ನಿಕಟ ಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಯವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ನಿಕಟ ಪೂರ್ವ ಕಾರ್ಯದರ್ಶಿ ಹರಿಕಾಂತ್ ಎಸ್ ಸ್ವಾಗತಿಸಿ ನೂತನ ಕಾರ್ಯದರ್ಶಿ ಹರೀಶ್ ಕೆ ಸಾಲ್ಯಾನ್ ರವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು

ಸ್ಥಳ:

Related posts

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!