23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಾಶಿಪಟ್ಣ : ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕಾಶಿಪಟ್ಣ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಕಾಶಿಪಟ್ಣ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಶೈಲೇಶ್ ಕೆ ಎಸ್ ಮೇಗಿನ ಬರೆಂಜ ,ಉಪಾಧ್ಯಕ್ಷರಾಗಿ ಅಮರನಾಥ ಪೂಜಾರಿ ಹಿಮರಡ್ಡ , ಮನೋಜ್ ಕೆ ರಾಮರತ್ನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕೆ ಸಾಲ್ಯಾನ್ ಕಾಶಿಪಟ್ಣ, ಜೊತೆ ಕಾರ್ಯದರ್ಶಿಯಾಗಿ ಕಾರ್ತಿಕ್ ಶಿವಗಿರಿ ನಗರ, ಕೋಶಾಧಿಕಾರಿಯಾಗಿ ಸುದೀಪ್ ಗುರುಪ್ರಭಾ ಇವರುಗಳು ಸರ್ವಾನುಮತಗಳಿಂದ ಆಯ್ಕೆಯಾದರು.

ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಪರಪ್ಪು, ಗೌರವ ಸಲಹೆಗಾರರಾದ ಅಶೋಕ್ ಕೋಟ್ಯಾನ್ ಪಡ್ಯೋಡಿ, ಸ್ಥಾಪಕಾಧ್ಯಕ್ಷರಾದ ನಾಗೇಶ್ ಸಾಲ್ಯಾನ್ ಮೂಲ್ಡೊಟ್ಟು, ಗೌರವಾಧ್ಯಕ್ಷರಾದ ಹರೀಶ್ ಪಿ ಕೋಟ್ಯಾನ್ ಪಣಿಲಾಜೆ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಯಾದ ಹರಿಕಾಂತ್ ಎಸ್ ಸೃಷ್ಟಿ ನಿವಾಸ ಇವರುಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಸಮಿತಿಯ ಸದಸ್ಯರುಗಳು ಹಾಜರಿದ್ದರು, ನೂತನ ಅಧ್ಯಕ್ಷರಾದ ಶೈಲೇಶ್ ಕೋಟ್ಯಾನ್ ರವರು ತಮ್ಮ ಅನಿಸಿಕೆಯನ್ನು ವ್ಯಕ್ತ ಪಡಿಸಿದರು ಹಾಗೂ ನಿಕಟ ಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಯವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ನಿಕಟ ಪೂರ್ವ ಕಾರ್ಯದರ್ಶಿ ಹರಿಕಾಂತ್ ಎಸ್ ಸ್ವಾಗತಿಸಿ ನೂತನ ಕಾರ್ಯದರ್ಶಿ ಹರೀಶ್ ಕೆ ಸಾಲ್ಯಾನ್ ರವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು

ಸ್ಥಳ:

Related posts

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya

ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ. ಪೌಲೋಸ್‌ರಿಗೆ ಮಂಜುಶ್ರೀ ಸೀನಿಯರ್ ಛೇಂಬರ್‌ನಿಂದ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya
error: Content is protected !!