ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಾಶಿಪಟ್ಣ : ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕಾಶಿಪಟ್ಣ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಕಾಶಿಪಟ್ಣ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಶೈಲೇಶ್ ಕೆ ಎಸ್ ಮೇಗಿನ ಬರೆಂಜ ,ಉಪಾಧ್ಯಕ್ಷರಾಗಿ ಅಮರನಾಥ ಪೂಜಾರಿ ಹಿಮರಡ್ಡ , ಮನೋಜ್ ಕೆ ರಾಮರತ್ನ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕೆ ಸಾಲ್ಯಾನ್ ಕಾಶಿಪಟ್ಣ, ಜೊತೆ ಕಾರ್ಯದರ್ಶಿಯಾಗಿ ಕಾರ್ತಿಕ್ ಶಿವಗಿರಿ ನಗರ, ಕೋಶಾಧಿಕಾರಿಯಾಗಿ ಸುದೀಪ್ ಗುರುಪ್ರಭಾ ಇವರುಗಳು ಸರ್ವಾನುಮತಗಳಿಂದ ಆಯ್ಕೆಯಾದರು.

ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಪರಪ್ಪು, ಗೌರವ ಸಲಹೆಗಾರರಾದ ಅಶೋಕ್ ಕೋಟ್ಯಾನ್ ಪಡ್ಯೋಡಿ, ಸ್ಥಾಪಕಾಧ್ಯಕ್ಷರಾದ ನಾಗೇಶ್ ಸಾಲ್ಯಾನ್ ಮೂಲ್ಡೊಟ್ಟು, ಗೌರವಾಧ್ಯಕ್ಷರಾದ ಹರೀಶ್ ಪಿ ಕೋಟ್ಯಾನ್ ಪಣಿಲಾಜೆ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಯಾದ ಹರಿಕಾಂತ್ ಎಸ್ ಸೃಷ್ಟಿ ನಿವಾಸ ಇವರುಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಸಮಿತಿಯ ಸದಸ್ಯರುಗಳು ಹಾಜರಿದ್ದರು, ನೂತನ ಅಧ್ಯಕ್ಷರಾದ ಶೈಲೇಶ್ ಕೋಟ್ಯಾನ್ ರವರು ತಮ್ಮ ಅನಿಸಿಕೆಯನ್ನು ವ್ಯಕ್ತ ಪಡಿಸಿದರು ಹಾಗೂ ನಿಕಟ ಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಯವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ನಿಕಟ ಪೂರ್ವ ಕಾರ್ಯದರ್ಶಿ ಹರಿಕಾಂತ್ ಎಸ್ ಸ್ವಾಗತಿಸಿ ನೂತನ ಕಾರ್ಯದರ್ಶಿ ಹರೀಶ್ ಕೆ ಸಾಲ್ಯಾನ್ ರವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು

ಸ್ಥಳ:

Related posts

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬಿ. ಭುಜಬಲಿ ಧರ್ಮಸ್ಥಳ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!