22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

ಬಂಗಾಡಿ: ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಬಾಬು ಮಡಿವಾಳರ ಪತ್ನಿ ಮೋಹಿನಿ (52) ಜು.21 ರಂದು ಸಂಜೆ ಅಂಗಡಿಗೆ ಹೋದವರು ಕಾಣೆಯಾಗಿದ್ದರು. ಕಾಣೆಯಾಗಿದ್ದನ್ನು ತಿಳಿದು ರಾತ್ರಿ ಇಡಿ ಹುಡುಕಾಡಿದರೂ ಮಹಿಳೆ ಪತ್ತೆಯಾಗಿರಲಿಲ್ಲ.

ಇಂದು ಬೆಳಿಗ್ಗೆ (ಜು.22) ಶೌರ್ಯ ವಿಪತ್ತು ನಿರ್ವಹಣಾ ಇಂದಬೆಟ್ಟು ತಂಡ ಮತ್ತು ಸ್ಥಳೀಯರ ಸಹಾಯದಿಂದ ಹುಡುಕಿದಾಗ ಬಂಗಾಡಿ ಸಹಸ್ರ ನಾಗಬನ ಬಳಿ ಇರುವ ನದಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಬಸ್‌ ನಿಲ್ದಾಣದ ಬಳಿ ಅರಸಿನಮಕ್ಕಿಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯರ ಮೃತದೇಹ ಪತ್ತೆ

Suddi Udaya

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

Suddi Udaya

ಅಳದಂಗಡಿಯ ಶ್ರೀರಂಗ ಮಯ್ಯರಿಗೆ ಜಿಲ್ಲಾ ಮಟ್ಟದ ಸೇವಾ ಭೂಷಣ ಪ್ರಶಸ್ತಿ ಪ್ರದಾನ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂರವರಿಗೆ ಅಭಿನಂದನೆ

Suddi Udaya
error: Content is protected !!