23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಇಪ್ಪತ್ತೈದನೇ ಧರ್ಮಾಧ್ಯಕ್ಷ ವರ್ತಂತಿಯ ಬೆಳ್ಳಿ ಸಂಭ್ರಮವನ್ನು ಅದ್ದೂರಿಯಾಗಿ ನೆಲ್ಯಾಡಿ ಸಂತ ಅಲ್ಫೋನ್ಸ ದೇವಾಲಯದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಆರಳ ಸೆಂಟ್ ಮೇರಿಸ್ ಮತ್ತು ಇಚಿಲಂಪಾಡಿ ಲಿಟಲ್ ಫ್ಲವರ್ ಚರ್ಚ್‌ನ ಎಲ್ಲಾ ಸದಸ್ಯರು ಭಾಗವಹಿಸಿ ಧರ್ಮಾಧ್ಯಕ್ಷರಿಗೆ ಶುಭಕೋರಿದರು.

ಟೊಮಿ ಮಟ್ಟಮ್, ಜೋಶಿ ಪುಳಿಯಮಾಕ್ಕಲ್, ಶ್ರೀಮತಿ ಜೋಯಿಸಿ ಕವಳಕ್ಕಾಟ್ ಮತ್ತು ಮಾಸ್ಟರ್ ಡೆಲ್ವಿನ್ ಶುಭ ನುಡಿಗಳನ್ನು ಆಡಿದರು. ತ್ರಿವಳಿ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಫಾ. ಷಾಜಿ ಮಾತ್ಯು ಸ್ವಾಗತಿಸಿ, ಫಾ ಎಬಿನ್ ವಂದಿಸಿದರು. ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ. ಕಾರ್ಯಕ್ರಮ ನಿರೂಪಿಸಿದರು.

Related posts

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya
error: Content is protected !!