July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಇಪ್ಪತ್ತೈದನೇ ಧರ್ಮಾಧ್ಯಕ್ಷ ವರ್ತಂತಿಯ ಬೆಳ್ಳಿ ಸಂಭ್ರಮವನ್ನು ಅದ್ದೂರಿಯಾಗಿ ನೆಲ್ಯಾಡಿ ಸಂತ ಅಲ್ಫೋನ್ಸ ದೇವಾಲಯದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಆರಳ ಸೆಂಟ್ ಮೇರಿಸ್ ಮತ್ತು ಇಚಿಲಂಪಾಡಿ ಲಿಟಲ್ ಫ್ಲವರ್ ಚರ್ಚ್‌ನ ಎಲ್ಲಾ ಸದಸ್ಯರು ಭಾಗವಹಿಸಿ ಧರ್ಮಾಧ್ಯಕ್ಷರಿಗೆ ಶುಭಕೋರಿದರು.

ಟೊಮಿ ಮಟ್ಟಮ್, ಜೋಶಿ ಪುಳಿಯಮಾಕ್ಕಲ್, ಶ್ರೀಮತಿ ಜೋಯಿಸಿ ಕವಳಕ್ಕಾಟ್ ಮತ್ತು ಮಾಸ್ಟರ್ ಡೆಲ್ವಿನ್ ಶುಭ ನುಡಿಗಳನ್ನು ಆಡಿದರು. ತ್ರಿವಳಿ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಫಾ. ಷಾಜಿ ಮಾತ್ಯು ಸ್ವಾಗತಿಸಿ, ಫಾ ಎಬಿನ್ ವಂದಿಸಿದರು. ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ. ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ‘ಕಲಾಬ್ದಿ – 2025’ ಗೆ ಚಾಲನೆ

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya
error: Content is protected !!