September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಇಪ್ಪತ್ತೈದನೇ ಧರ್ಮಾಧ್ಯಕ್ಷ ವರ್ತಂತಿಯ ಬೆಳ್ಳಿ ಸಂಭ್ರಮವನ್ನು ಅದ್ದೂರಿಯಾಗಿ ನೆಲ್ಯಾಡಿ ಸಂತ ಅಲ್ಫೋನ್ಸ ದೇವಾಲಯದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಆರಳ ಸೆಂಟ್ ಮೇರಿಸ್ ಮತ್ತು ಇಚಿಲಂಪಾಡಿ ಲಿಟಲ್ ಫ್ಲವರ್ ಚರ್ಚ್‌ನ ಎಲ್ಲಾ ಸದಸ್ಯರು ಭಾಗವಹಿಸಿ ಧರ್ಮಾಧ್ಯಕ್ಷರಿಗೆ ಶುಭಕೋರಿದರು.

ಟೊಮಿ ಮಟ್ಟಮ್, ಜೋಶಿ ಪುಳಿಯಮಾಕ್ಕಲ್, ಶ್ರೀಮತಿ ಜೋಯಿಸಿ ಕವಳಕ್ಕಾಟ್ ಮತ್ತು ಮಾಸ್ಟರ್ ಡೆಲ್ವಿನ್ ಶುಭ ನುಡಿಗಳನ್ನು ಆಡಿದರು. ತ್ರಿವಳಿ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಫಾ. ಷಾಜಿ ಮಾತ್ಯು ಸ್ವಾಗತಿಸಿ, ಫಾ ಎಬಿನ್ ವಂದಿಸಿದರು. ಕಾರ್ಯದರ್ಶಿ ಶ್ರೀಮತಿ ಜೆಸ್ಸಿ ಕೆ.ಜೆ. ಕಾರ್ಯಕ್ರಮ ನಿರೂಪಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

Suddi Udaya

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

Suddi Udaya
error: Content is protected !!