July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

ಸೋಣಂದೂರು : ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ವತಿಯಿಂದ ನಡೆಯುವ 22 ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ ರಚನೆ ಸಭೆಯು‌ ಜು 21 ರಂದು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆಯಿತು.

ಸಮಿತಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ವಸಂತ್ ಪೂಜಾರಿ, ಪಣಕಜೆ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪ್ರಭು ಮುಂಡಾಡಿ, ಗೌರವಾಧ್ಯಕ್ಷರಾಗಿ ಸಂಪತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಕುಲಾಲ್ ಬರ್ನ, ಸುಂದರ ಕುಲಾಲ್ ಪಮ್ಮಾಜೆ, ಕೋಶಾಧಿಕಾರಿಯಾಗಿ ಸುಧಾಕರ್ ಸಾಲಿಯಾನ್, ಕಾರ್ಯದರ್ಶಿಯಾಗಿ ಸತೀಶ್ ಆಚಾರ್ಯ. ಗೌರವ ಸಲಹೆಗಾರರಾಗಿ ಪದ್ಮನಾಭ ಶೆಟ್ಟಿ ಅರ್ಕಜೆ, ಮೋಹನ್ ನಾಯಕ್ ಪಣಕಜೆ, ಶ್ರೀಧರ್ ಪೂಜಾರಿ ಆಟ್ಲ, ಜನಾರ್ದನ ಶೆಟ್ಟಿ ಸೋಣಂದೂರು, ಯಶೋಧರ ಶೆಟ್ಟಿ ಅರ್ಕಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

Suddi Udaya
error: Content is protected !!