23.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

ಬೆಳ್ತಂಗಡಿ : ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ; ಬಂದಿದ್ದಲ್ಲಿ, “ಅನ್ನಭಾಗ್ಯ ಯೋಜನೆ” ಯ ಅನುಷ್ಠಾನಕ್ಕೆ ಪದೇಪದೇ ತಾಂತ್ರಿಕ ಅಂಶಗಳು ಕಾರಣಗಳೇನು? ಎಂದು ವಿಧಾನಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಹಾಗೂ ಕಾನೂನು ಮಾಪನ ಸಚಿವರಿಗೆ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಹಾಗೂ ಕಾನೂನು ಮಾಪನ ಸಚಿವ ಕೆ.ಎಸ್ ಮುನಿಯಪ್ಪ ರವರು ಅನ್ನಭಾಗ್ಯ DBT ಯೋಜನೆಗೆ ಸಂಬಂಧಿಸಿದಂತೆ ಮೇ – 2024 ರ ಮಾಹೆಯವರೆವಿಗೂ ಅರ್ಹ ಫಲಾನುಭವಿಗಳ ಖಾತೆಗೆ ಹಣವನ್ನು ಪಾವತಿಸಲಾಗಿರುತ್ತದೆ. ಹಾಗೂ ಜೂನ್ 2024 ರ ಮಾಹೆಯ DBT ಹಣ ವರ್ಗಾವಣೆ ಕಾರ್ಯ ಪ್ರಗತಿಯಲ್ಲಿರುತ್ತದೆ. K2 ಮತ್ತು DBT ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ತಂದ ಹಿನ್ನೆಲೆಯಲ್ಲಿ ಏಪ್ರಿಲ್ 2024 ರ ಮಾಹೆಯ DBT ಹಣ ವರ್ಗಾವಣೆ ಕಾರ್ಯ ಸ್ವಲ್ಪ ವಿಳಂಬವಾಗಿರುತ್ತದೆ. ನಂತರ DBT ಹಣ ವರ್ಗಾವಣೆ ಕಾರ್ಯದಲ್ಲಿ ಅಡ್ಡಿ ಯಾಗಿರುವುದಿಲ್ಲ ಎಂದು ಉತ್ತರಿಸದಿರು.

Related posts

ಹದಗೆಟ್ಟ ರಾಜ್ಯದ ಆರ್ಥಿಕತೆ ತುಂಬಲು ಕುಮ್ಕಿ ಭೂಮಿಯ ಕಬಳಿಕೆಗೆ ಸರಕಾರದ ಹುನ್ನಾರ: ಬಿಜೆಪಿ ರೈತ ಮೋರ್ಚಾ ಆಕ್ರೋಶ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!