26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಹಿತ್ಯ ವೇದಿಕೆಯ ಪದಗ್ರಹಣ ಸಮಾರಂಭದಲ್ಲಿ ವಿದ್ಯಾಶ್ರೀ ಅಡೂರ್ ಅವರ ಮೂರನೇ ಕವನ ಸಂಕಲನ ಪಯಣ ಕವನಗಳ ಹಾದಿಯಲ್ಲಿ ಪುಸ್ತಕದ ಲೋಕಾರ್ಪಣೆಯನ್ನು ಸೇವಾತತ್ಪರ ಕಲಾ ಪೋಷಕರು ಬಿ.ಭುಜಬಲಿ ಧರ್ಮಸ್ಥಳ ನೇರವೇರಿಸಿದರು.

ಕಾರ್ಯಕ್ರಮವು ನೇತ್ರಾವತಿ, ಧರ್ಮಸ್ಥಳದಲ್ಲಿರುವ ಪ್ರಣವ್ ಸಭಾಂಗಣದಲ್ಲಿ ಜು.21 ರಂದು ನಡೆಯಿತು.

ಈ ಸಂದರ್ಭದಲ್ಲಿ ಕವಯತ್ರಿಯ ತಾಯಿ ಗೀತಾ ಕಾರಂತ್, ಮಾವ ವೆಂಕಟರಾಯ ಅಡೂರ್, ಉಜಿರೆ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಡಾ.ದೀಪಾಲಿ ಡೋಂಗ್ರೆ, ಅ. ಭಾ. ಸಾ. ಪ ಬೆಳ್ತಂಗಡಿಯ ಅಧ್ಯಕ್ಷರಾದ ಗಣಪತಿ ಭಟ್ ಕುಳಮರ್ವ, ಅ. ಭಾ. ಸಾ. ಪ. ದ ಮಂಗಳೂರು ವಲಯ ಸಂಯೋಜಕರಾದ ಸುಂದರ ಶೆಟ್ಟಿ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ವಿಜಯ್ ಕುಮಾರ್ ಜೈನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!