28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಹಿತ್ಯ ವೇದಿಕೆಯ ಪದಗ್ರಹಣ ಸಮಾರಂಭದಲ್ಲಿ ವಿದ್ಯಾಶ್ರೀ ಅಡೂರ್ ಅವರ ಮೂರನೇ ಕವನ ಸಂಕಲನ ಪಯಣ ಕವನಗಳ ಹಾದಿಯಲ್ಲಿ ಪುಸ್ತಕದ ಲೋಕಾರ್ಪಣೆಯನ್ನು ಸೇವಾತತ್ಪರ ಕಲಾ ಪೋಷಕರು ಬಿ.ಭುಜಬಲಿ ಧರ್ಮಸ್ಥಳ ನೇರವೇರಿಸಿದರು.

ಕಾರ್ಯಕ್ರಮವು ನೇತ್ರಾವತಿ, ಧರ್ಮಸ್ಥಳದಲ್ಲಿರುವ ಪ್ರಣವ್ ಸಭಾಂಗಣದಲ್ಲಿ ಜು.21 ರಂದು ನಡೆಯಿತು.

ಈ ಸಂದರ್ಭದಲ್ಲಿ ಕವಯತ್ರಿಯ ತಾಯಿ ಗೀತಾ ಕಾರಂತ್, ಮಾವ ವೆಂಕಟರಾಯ ಅಡೂರ್, ಉಜಿರೆ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಡಾ.ದೀಪಾಲಿ ಡೋಂಗ್ರೆ, ಅ. ಭಾ. ಸಾ. ಪ ಬೆಳ್ತಂಗಡಿಯ ಅಧ್ಯಕ್ಷರಾದ ಗಣಪತಿ ಭಟ್ ಕುಳಮರ್ವ, ಅ. ಭಾ. ಸಾ. ಪ. ದ ಮಂಗಳೂರು ವಲಯ ಸಂಯೋಜಕರಾದ ಸುಂದರ ಶೆಟ್ಟಿ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ವಿಜಯ್ ಕುಮಾರ್ ಜೈನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!