September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

ವೇಣೂರು : ಕರ್ನಾಟಕ ರಾಜ್ಯ ರಾಜ್ಯೋತ್ಸವ ಯುವವಾಹಿನಿ ವೇಣೂರು ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮವು ಘಟಕದ ಅಧ್ಯಕ್ಷ ಶುಭಕರ್ ಸಾವ್ಯರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿನ ಶಿಕ್ಷಕ ಶಶಿಧರ ಕೆ ಗುರು ಸಂದೇಶವನ್ನು ನೀಡಿದರು.

ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್, ಕೊಕ್ರಾಡಿ ಬಿಲ್ಲವ ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ, ಬೆಳ್ತಂಗಡಿ ಯುವವಾಹಿನಿ ಘಟಕ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ , ವೇಣೂರು ಯು.ಘಟಕದ ಮಾಜಿ ಅಧ್ಯಕ್ಷ ನವೀನ್ ಪಚ್ಚೆರಿ ,ನಿರ್ದೇಶಕರಾದ ಶ್ರೀರಾಗ್, ಸುರೇಂದ್ರ ಕೊಕ್ರಾಡಿ ,ದಿನೇಶ್ ಪೂಜಾರಿ ಸಾವ್ಯ, ಸಾಂತಪ್ಪ ಫೂಜಾರಿ ಸಾವ್ಯ, ಮತ್ತಿತರರು ಉಪಸ್ಥಿತರಿದ್ದರು.

ಅರುಣ್ ಕೋಟ್ಯಾನ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Related posts

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಆ.15: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ-2026

Suddi Udaya

ಮುಂಡಾಜೆ ಸೀಟು ಬಳಿಯ ಸಿಸಿ ಕ್ಯಾಮೆರಾ ಎಗರಿಸಿದ ಕಳ್ಳರು

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya
error: Content is protected !!