23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

ಬೆಳ್ತಂಗಡಿ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದ್ದಾರೆ.
ಕೇರಳ ರಾಜ್ಯದಿಂದ ಬಂದವರಿಗೆ ಇಲ್ಲಿ ನೇರವಾಗಿ ದಾಖಲಾತಿಗೆ ಅವಕಾಶ ಇದೆ. ಆದರೆ ನಮ್ಮ ರಾಜ್ಯದಿಂದ ಬಂದವರು ಚಿಕಿತ್ಸೆ ಪಡೆಯಬೇಕಾದರೆ ಜಿಲ್ಲಾ ಆಸ್ಪತ್ರೆಯಿಂದ ರೆಪೇರಲ್ ಲೇಟರ್ ತಂದು ಆ ನಂತರ ಎಡ್ಮೀಷನ್ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನಮ್ಮ ರಾಜ್ಯದ ಮತ್ತು ನಮ್ಮ ಜಿಲ್ಲೆಯ ಕ್ಯಾನ್ಸರ್ ರೋಗಿಗಳಿಗೂ ನೇರ ದಾಖಲಾತಿಗೆ ಅವಕಾಶ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರಲ್ಲಿ ವಿನಂತಿಸಿದರು. ಅಲ್ಲದೆ ೨೦೨೨ರ ಕೇಂದ್ರದ ಪರಿಷ್ಕೃತ ದರ ಪಟ್ಟಿಯನ್ನು ಎಲ್ಲಾ ರಾಜ್ಯದಲ್ಲೂ ಅಂಗೀಕೃತವಾಗಿವಾಗಿ ಜಾರಿಯಾಗಿದೆ. ನಮ್ಮ ರಾಜ್ಯದಲ್ಲೂ ಕೇಂದ್ರದ ಪರಿಷ್ಕೃತ ಪಟ್ಟಿಯನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

Related posts

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya
error: Content is protected !!