25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀಮಹಾಭಾರತ ಸರಣಿಯಲ್ಲಿ 36ನೇಯ ಕಾರ್ಯಕ್ರಮವಾಗಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ,ನಿತೀಶ್ ಕುಮಾರ್.ವೈ, ಸುರೇಶ್ ರಾವ್. ಬಿ ,
ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ, ಅರ್ಥಧಾರಿಗಳಾಗಿ ಅಂಬಾ ಪ್ರಸಾದ್ ಪಾತಾಳ(ದ್ರೌಪದೀ)
ಗುಡ್ಡಪ್ಪ ಬಲ್ಯ(ಕೌರವ)ಶ್ರೀಧರ ಎಸ್. ಪಿ ಸುರತ್ಕಲ್ (ಧರ್ಮರಾಯ),ಹರೀಶ ಆಚಾರ್ಯ ಬಾರ್ಯ (ಶ್ರೀಕೃಷ್ಣ,) , ಶ್ರೀಮತಿ ಪುಷ್ಪಲತಾ ಎಂ,(ಭೀಷ್ಮ)ಶ್ರೀಮತಿ ಶ್ರುತಿ ವಿಸ್ಮಿತ್(ಭೀಮ) ಸಂಜೀವ ಪಾರೆಂಕಿ( ಧೃತರಾಷ್ಟ್ರ) , ಜಯರಾಮ ಬಲ್ಯ(ವಿದುರ) ದಿವಾಕರ ಆಚಾರ್ಯ ಗೇರುಕಟ್ಟೆ, ಜಯರಾಮ ಭಟ್ ದೇವಸ್ಯ(ದೂರ್ವಾಸ) ತಿಲಾಕಾಕ್ಷ (ಧೌಮ್ಯ) ಭಾಗವಹಿಸಿದ್ದರು.

ರಂಜೀತ್ ಆಚಾರ್ಯ ಮೂಡಬಿದ್ರೆ ತಾಳಮದ್ದಳೆಯ ಪ್ರಾಯೋಜಕರಾಗಿದ್ದರು.

Related posts

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya
error: Content is protected !!