September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

ಚಾರ್ಮಾಡಿ: ಚಾರ್ಮಾಡಿ ಸಮೀಪ ಐಸ್ ಕ್ರೀಂ ಸಾಗಾಟದ ಕಂಟೈನರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅರಣ್ಯಕ್ಕೆ ಮಗುಚಿ ಬಿದ್ದ ಘಟನೆ ಜು.23 ರಂದು ಬೆಳಗ್ಗೆ ನಡೆದಿದೆ.


ಬ್ರಹ್ಮಾವರದಿಂದ ಸೇಲಂ ಕಡೆ ಸಾಗುತ್ತಿದ್ದ ವಾಹನ ಇದಾಗಿದ್ದು ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya
error: Content is protected !!