September 6, 2026
Uncategorized

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ ವಿ ( LO ASSISTANCE VISIT ) ತರಬೇತಿ ಕಾರ್ಯಕ್ರಮ ವನ್ನು ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವಠಾರದಲ್ಲಿ ವಲಯ ಉಪಾಧ್ಯಕ್ಷರಾದ ಜೆ ಸಿ ಜೆ ಎಫ್ ಡಿ ಶಂಕರ್ ರಾವ್ ಜು.20 ರಂದು ನಡೆಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು. ಅತಿಥಿಗಳನ್ನು ವೇದಿಕೆಗೆ ಕೆ ಶ್ರೀಧರ್ ರಾವ್ ಆಹ್ವಾನಿಸಿದರು. ಜೆ ಸಿ ವಿಕ್ಟರ್ ಜೆಸಿ ವಾಣಿ ವಾಚಿಸಿದರು. ರಾಜರಾಮ ಟಿ ಸಂಗಮ ನಗರ ಮತ್ತು ಬಾಲಕೃಷ್ಣ ದೇವಾಡಿಗ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಿಕಟಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ, ಮಹಿಳಾ ಅಧ್ಯಕ್ಷೆ ಶೋಭಾ ಪಿ, ಜೂನಿಯರ್ ಜೆಸಿ ಅಧ್ಯಕ್ಷ ಹರ್ಷಿತ್ ಗೌಡ, ಬೆಳ್ತಂಗಡಿ ಮಂಜುಶ್ರೀ ಘಟಕದ ಜೂನಿಯರ್ ಜೆಸಿ ಅಧ್ಯಕ್ಷ ಸಮನ್ವಿತ್, ಪೂರ್ವ ಅಧ್ಯಕ್ಷರು ಸದಸ್ಯರು ಊರಿನ ಸಂಘ-ಸಂಸ್ಥೆಗಳ ಅಧ್ಯಕ್ಷರು ಸದಸ್ಯರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.

Related posts

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya
error: Content is protected !!