23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ (ರಿ.) ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ಭಜನಾ ಕಮ್ಮಟವು ಸೆಪ್ಟೆಂಬರ್ 22 ರಂದು ಪ್ರಾರಂಭಗೊಂಡು ಸೆಪ್ಟೆಂಬರ್ 29 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ.

ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಹತೆಗಳು : 18 ವರ್ಷದಿಂದ 45 ವರ್ಷದ ಒಳಗಿನವರಾಗಿರಬೇಕು., ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವುಳ್ಳವರಾಗಿರಬೇಕು, ಇದುವರೆಗಿನ ಯಾವುದೇ ಭಜನಾ ಕಮ್ಮಟದಲ್ಲಿ ಭಾಗವಹಿಸದೇ ಇರುವವರಾಗಿರಬೇಕು, ಒಂದು ಭಜನಾ ಮಂಡಳಿಯಿಂದ 2 ಜನ ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶ, ತಾವು ಕಲಿತು, ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು.
 

ಆಸಕ್ತರು ಸೆಪ್ಟೆಂಬರ್ 10ರ ಮೊದಲು ಸಂಬಂಧಪಟ್ಟ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಭಜನಾ ಕಮ್ಮಟದ ಕಾರ್ಯದರ್ಶಿಗಳಾದ ವೀರು ಶೆಟ್ಟಿಯವರು ತಿಳಿಸಿದ್ದಾರೆ.
 ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9632064164, 8130132835, 9663464648

Related posts

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya

ಬೆಳ್ತಂಗಡಿ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ಶೈಲಜಾ ಎ.ಎನ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!