25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

ಕನ್ಯಾಡಿ 2 : ನೀರಚಿಲುಮೆ ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹೋಗಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆಯ ಕುಸಿತಕ್ಕೆ ಕಾರಣವಾದ ಘಟನೆ ನಡೆದಿದೆ.

ಹಿಂದೆ ಮಳೆ ನೀರು ಹರಿದು ಹೋಗಲು ಜಾಗವಿದ್ದು, ಹೊಸದಾಗಿ ಬೋರ್ ವೆಲ್ ತೆಗೆದ ನಂತರ ಅದರ ಮಣ್ಣು ತುಂಬಿ ಕೊಂಡಿದ್ದು ಮಳೆನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇರುವುದಿಲ್ಲ. ಆದರಿಂದ ಮಳೆಯ ನೀರು ಎರಡು ಬದಿಯ ಧರೆಯ ಕುಸಿತಕ್ಕೆ ಕಾರಣವಾಗಿದೆ.

ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಸ್ಥಳಿಯರು ಇಗಾಗಲೇ ತಿಳಿಸಿದ್ದು ಶೀಘ್ರ ದುರಸ್ತಿಗೆ ಒತ್ತಾಯಿಸಿದ್ದಾರೆ.

Related posts

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

Suddi Udaya
error: Content is protected !!