July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಜು.21 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ನೇತ್ರಾ ಅಶೋಕ್ ವಹಿಸಿದರು. ಹಿರಿಯ ಸದಸ್ಯೆಯರಾದ ಶ್ರೀಮತಿ ಸಂಧ್ಯಾ ಪಾಲಂದೆ ಮತ್ತು ಶ್ರೀಮತಿ ಗೌರಿ ಪಣಿಕ್ಕರ್ ಆಟಿಯ ಆಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತಾನಾಡಿದರು.

ಅತಿ ಹೆಚ್ಚಿನ ಆಟಿಯ ಖಾದ್ಯಗಳನ್ನು ಸಿದ್ಧ ಪಡಿಸಿ ತಂದ ಶ್ರೀಮತಿ ಲಾವಣ್ಯ ಹೊಳ್ಳ ಮತ್ತು ಶ್ರೀಮತಿ ಉಮಾ ರಾವ್ ಕ್ರಮವಾಗಿ ಪ್ರಥಮ ಹಾಗು ದ್ವಿತೀಯ ಬಹುಮಾನ ಪಡೆದುಕೊಂಡರು.

ಮಹಿಳಾ ವೃಂದದ ಸರ್ವ ಸದಸ್ಯೆಯರು ಕಾರ್ಯಕ್ರಮದಲ್ಲಿ ಹಾಜರಿದ್ದರು

ಶ್ರೀಮತಿ ವೀಣಾ ವಿ ಕುಮಾರ್ ಪ್ರಾರ್ಥಿಸಿದರು. ಶ್ರೀಮತಿ ರೇಖಾ ಸುಧೀರ್ ಸ್ವಾಗತಿಸಿ, ಶ್ರೀಮತಿ ರಶ್ಮಿ ಪಟವರ್ಧನ್ ನಿರೂಪಿಸಿದರು.
ಕಾರ್ಯದರ್ಶಿ ಶ್ರೀಮತಿ ಪ್ರೀತಿ ರತೀಶ್ ರಾವ್. ಧನ್ಯವಾದವಿತ್ತರು.


Related posts

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya
error: Content is protected !!