26.7 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

ಮಡಂತ್ಯಾರು : ಮಡಂತ್ಯಾರು ವಲಯದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆಯನ್ನು ಜು .23 ರಂದು ಬಳ್ಳಮಂಜ ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಭಾರತಮಾತೆಗೆ ಪುಷ್ಪವನ್ನು ಅರ್ಪಿಸಿ ಧ್ವಜ ವಂದನೆ ಕಾರ್ಯಕ್ರಮ ನಡೆಸಲಾಯಿತು. ಬಿಎಂಎಸ್ ಪ್ರಮುಖರು ಬಿಎಂಎಸ್ ಕಾರ್ಮಿಕ ಸಂಘಟನೆಯ ಬಗ್ಗೆ ಮಾತನಾಡಿ ಶುಭಾಶಯ ನೀಡಿದರು.

ಸಂಘದ ಗೌರವ ಅಧ್ಯಕ್ಷ ವಕೀಲರು ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಸಂಘದ ಅಧ್ಯಕ್ಷ ಸಂದೀಪ್ ಕುಂದರ್ ಬಳ್ಳಮಂಜ, ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಮಚ್ಚಿನ, ಜಯರಾಮ ಗೌಡ ಪಾಲ್ಲಡ್ಕ., ಆನಂದ ದೇವಾಡಿಗ ಬಳ್ಳಮಂಜ, ಸತೀಶ ಮರಕ್ಕಡ, ಸಂಘದ ಪ್ರ.ಕಾರ್ಯದರ್ಶಿ ಶಿವರಾಮ ಮಡಿವಾಳ, ಬಿಎಂಎಸ್ ರಿಕ್ಷಾ ಚಾಲಕರ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ. ಕಾರ್ಯದರ್ಶಿ. ರಮೇಶ್ ಕೆ ಕುದ್ರಡ್ಕ, ಸಂಘದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

ರಮೇಶ್ ಕೆ ಕುದ್ರಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

Suddi Udaya

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya

ಗುರುವಾಯನಕೆರೆ ಶ್ರೀ ಕೊಡಮಣಿತ್ತಾಯ ದೈವಸ್ಥಾನಅರಮನೆ ಬೆಟ್ಟ:ಸಿಂಹ ಸಂಕ್ರಮಣ ಹಾಗೂ ಶ್ರೀ ಕೊಡಮಣಿತ್ತಾಯ ದೈವದ ಸೋಣದ ಕೋಲ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya
error: Content is protected !!