30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

ಮಡಂತ್ಯಾರು : ಮಡಂತ್ಯಾರು ವಲಯದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆಯನ್ನು ಜು .23 ರಂದು ಬಳ್ಳಮಂಜ ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಭಾರತಮಾತೆಗೆ ಪುಷ್ಪವನ್ನು ಅರ್ಪಿಸಿ ಧ್ವಜ ವಂದನೆ ಕಾರ್ಯಕ್ರಮ ನಡೆಸಲಾಯಿತು. ಬಿಎಂಎಸ್ ಪ್ರಮುಖರು ಬಿಎಂಎಸ್ ಕಾರ್ಮಿಕ ಸಂಘಟನೆಯ ಬಗ್ಗೆ ಮಾತನಾಡಿ ಶುಭಾಶಯ ನೀಡಿದರು.

ಸಂಘದ ಗೌರವ ಅಧ್ಯಕ್ಷ ವಕೀಲರು ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಸಂಘದ ಅಧ್ಯಕ್ಷ ಸಂದೀಪ್ ಕುಂದರ್ ಬಳ್ಳಮಂಜ, ಮಾಜಿ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಮಚ್ಚಿನ, ಜಯರಾಮ ಗೌಡ ಪಾಲ್ಲಡ್ಕ., ಆನಂದ ದೇವಾಡಿಗ ಬಳ್ಳಮಂಜ, ಸತೀಶ ಮರಕ್ಕಡ, ಸಂಘದ ಪ್ರ.ಕಾರ್ಯದರ್ಶಿ ಶಿವರಾಮ ಮಡಿವಾಳ, ಬಿಎಂಎಸ್ ರಿಕ್ಷಾ ಚಾಲಕರ ತಾಲೂಕು ಸಮಿತಿ ಬೆಳ್ತಂಗಡಿ ಇದರ ಪ್ರ. ಕಾರ್ಯದರ್ಶಿ. ರಮೇಶ್ ಕೆ ಕುದ್ರಡ್ಕ, ಸಂಘದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

ರಮೇಶ್ ಕೆ ಕುದ್ರಡ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya
error: Content is protected !!