July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

ಮಡಂತ್ಯಾರು: ವಿಪರೀತ ಮಳೆಯಿಂದಾಗಿ ಉಪ್ಪಿನಂಗಡಿ ಕ್ರಾಸ್ ಮಡಂತ್ಯಾರು ಪೇಟೆಯ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಬಿದ್ದಿದ್ದು ವಾಹನ ಸವಾರರಿಗೆ ತೀರ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಮಡಂತ್ಯಾರು ಬಿಎಂಎಸ್ ರಿಕ್ಷಾ ಚಾಲಕರು ಹೊಂಡಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ಜ.10- 12: ಜಮಲಾಬಾದ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya
error: Content is protected !!