September 6, 2026
Uncategorized

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

ಬೆಳ್ತಂಗಡಿ: ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶವನ್ನು ಮೋದಿ ಸರ್ಕಾರವು ನಿಷೇಧವನ್ನು ಕೊನೆಗೊಳಿಸಿ ಎಲ್ಲ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.

58 ವರ್ಷಗಳ ಹಿಂದೆ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಆರ್‌ಎಸ್‌ಎಸ್‌ನ ಚಟುವಟಿಕೆಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ನಿಷೇಧ ಹೇರಿದ್ದರು. ಆದೇಶವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಹಿಂಪಡೆದು ಎಲ್ಲ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎನ್ನುವ ಮಹತ್ವದ ನಿರ್ಧಾರ ಕೈಗೊಂಡಿದೆ.

Related posts

ಕಡಿರುದ್ಯಾವರ: ವಿದ್ಯುತ್ ತಂತಿಯಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿ ಹಾಗೂ ಶಾಲೆಯ 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ – ಧರ್ಮಸ್ಥಳ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾಷೆಯಿಂದ ಸಂಸ್ಕೃತಿ ಉಳಿಯಲು ಸಾಧ್ಯ: ಪ್ರಸಾದ್ ಶೆಟ್ಟಿ ಎಣಿಂಜೆ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya
error: Content is protected !!