25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

ಬಾರ್ಯ: ಗ್ರಾಮದ ಸರಳಿಕಟ್ಟೆ ಸರಕಾರಿ ಪ್ರೌಢ ಶಾಲೆಯ ಸಮೀಪ ಖಾನ (ಮಲ್ಲಕಲ್) ಮೇಗಿನ ಪುಯಿಲದಲ್ಲಿ ಸುಮಾರು ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು, ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ತುಂಡಾಗಿ ಬೀಳುತ್ತಿದ್ದು, ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ ಎಂದು ಸುದ್ದಿ ಉದಯ ಆನ್ ಲೈನ್ ವರದಿಯಲ್ಲಿ ಪ್ರಕಟಿಸಿದ ಕೂಡಲೇ ಎಚ್ಚೆತ್ತ ಮೆಸ್ಕಾಂ ಇಲಾಖೆಯವರು ಜು.23. ರಂದು ವಿದ್ಯುತ್ ತಂತಿಯನ್ನು ದುರಸ್ತಿಗೊಳಿಸಿದ್ದಾರೆ.

ಈ ಬಗ್ಗೆ ಸುದ್ದಿ ಉದಯ ವರದಿಗೆ ಗ್ರಾಮಸ್ಥರಿಂದ ಬಾರಿ ಪ್ರಶಂಸೆ ವ್ಯಕ್ತವಾಗಿದೆ.

Related posts

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರುಷದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರತಂಡ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya
error: Content is protected !!