30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

ಬೆಳ್ತಂಗಡಿ: ಬಸ್ ಸ್ಟ್ಯಾಂಡ್ ಹತ್ತಿರದಲ್ಲಿರುವ ಸಾಂತೋಮ್ ಟವರ್ಸ್ ನಲ್ಲಿರುವ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಬೆಳ್ತಂಗಡಿ ತಾಲೂಕಿನ ನಾಗರಿಕರಿಗಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ ಇದ್ದು ಕ್ಲಪ್ತ ಸಮಯದಲ್ಲಿ ರಕ್ತ ಪರೀಕ್ಷೆಯ ರಿಪೋರ್ಟ್ ನೀಡಲಾಗುವುದು ಎಂದು ಸ್ಪಂದನ ಪಾಲಿಕ್ಲಿನಿಕ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

Suddi Udaya
error: Content is protected !!