22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

ಬೆಳ್ತಂಗಡಿ: ಬಸ್ ಸ್ಟ್ಯಾಂಡ್ ಹತ್ತಿರದಲ್ಲಿರುವ ಸಾಂತೋಮ್ ಟವರ್ಸ್ ನಲ್ಲಿರುವ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಬೆಳ್ತಂಗಡಿ ತಾಲೂಕಿನ ನಾಗರಿಕರಿಗಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ ಇದ್ದು ಕ್ಲಪ್ತ ಸಮಯದಲ್ಲಿ ರಕ್ತ ಪರೀಕ್ಷೆಯ ರಿಪೋರ್ಟ್ ನೀಡಲಾಗುವುದು ಎಂದು ಸ್ಪಂದನ ಪಾಲಿಕ್ಲಿನಿಕ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಇಂದಬೆಟ್ಟು: ಕಲ್ಲಾಜೆ ನವಭಾರತ್ ಗೆಳೆಯರ ಬಳಗದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!