30.7 C
ಪುತ್ತೂರು, ಬೆಳ್ತಂಗಡಿ
May 17, 2025
ಆರೋಗ್ಯಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

ಬೆಳ್ತಂಗಡಿ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದ್ದಾರೆ.
ಕೇರಳ ರಾಜ್ಯದಿಂದ ಬಂದವರಿಗೆ ಇಲ್ಲಿ ನೇರವಾಗಿ ದಾಖಲಾತಿಗೆ ಅವಕಾಶ ಇದೆ. ಆದರೆ ನಮ್ಮ ರಾಜ್ಯದಿಂದ ಬಂದವರು ಚಿಕಿತ್ಸೆ ಪಡೆಯಬೇಕಾದರೆ ಜಿಲ್ಲಾ ಆಸ್ಪತ್ರೆಯಿಂದ ರೆಪೇರಲ್ ಲೇಟರ್ ತಂದು ಆ ನಂತರ ಎಡ್ಮೀಷನ್ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನಮ್ಮ ರಾಜ್ಯದ ಮತ್ತು ನಮ್ಮ ಜಿಲ್ಲೆಯ ಕ್ಯಾನ್ಸರ್ ರೋಗಿಗಳಿಗೂ ನೇರ ದಾಖಲಾತಿಗೆ ಅವಕಾಶ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರಲ್ಲಿ ವಿನಂತಿಸಿದರು. ಅಲ್ಲದೆ ೨೦೨೨ರ ಕೇಂದ್ರದ ಪರಿಷ್ಕೃತ ದರ ಪಟ್ಟಿಯನ್ನು ಎಲ್ಲಾ ರಾಜ್ಯದಲ್ಲೂ ಅಂಗೀಕೃತವಾಗಿವಾಗಿ ಜಾರಿಯಾಗಿದೆ. ನಮ್ಮ ರಾಜ್ಯದಲ್ಲೂ ಕೇಂದ್ರದ ಪರಿಷ್ಕೃತ ಪಟ್ಟಿಯನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

Related posts

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವತಿ ಮತ್ತು ಕುಮಾರಧಾರ ನದಿಗಳು ಸಂಗಮ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya
error: Content is protected !!