April 2, 2025
ಆರೋಗ್ಯಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

ಬೆಳ್ತಂಗಡಿ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದ್ದಾರೆ.
ಕೇರಳ ರಾಜ್ಯದಿಂದ ಬಂದವರಿಗೆ ಇಲ್ಲಿ ನೇರವಾಗಿ ದಾಖಲಾತಿಗೆ ಅವಕಾಶ ಇದೆ. ಆದರೆ ನಮ್ಮ ರಾಜ್ಯದಿಂದ ಬಂದವರು ಚಿಕಿತ್ಸೆ ಪಡೆಯಬೇಕಾದರೆ ಜಿಲ್ಲಾ ಆಸ್ಪತ್ರೆಯಿಂದ ರೆಪೇರಲ್ ಲೇಟರ್ ತಂದು ಆ ನಂತರ ಎಡ್ಮೀಷನ್ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನಮ್ಮ ರಾಜ್ಯದ ಮತ್ತು ನಮ್ಮ ಜಿಲ್ಲೆಯ ಕ್ಯಾನ್ಸರ್ ರೋಗಿಗಳಿಗೂ ನೇರ ದಾಖಲಾತಿಗೆ ಅವಕಾಶ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರಲ್ಲಿ ವಿನಂತಿಸಿದರು. ಅಲ್ಲದೆ ೨೦೨೨ರ ಕೇಂದ್ರದ ಪರಿಷ್ಕೃತ ದರ ಪಟ್ಟಿಯನ್ನು ಎಲ್ಲಾ ರಾಜ್ಯದಲ್ಲೂ ಅಂಗೀಕೃತವಾಗಿವಾಗಿ ಜಾರಿಯಾಗಿದೆ. ನಮ್ಮ ರಾಜ್ಯದಲ್ಲೂ ಕೇಂದ್ರದ ಪರಿಷ್ಕೃತ ಪಟ್ಟಿಯನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

Related posts

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya
error: Content is protected !!