24 C
ಪುತ್ತೂರು, ಬೆಳ್ತಂಗಡಿ
July 25, 2026
ಆರೋಗ್ಯಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

ಬೆಳ್ತಂಗಡಿ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದ್ದಾರೆ.
ಕೇರಳ ರಾಜ್ಯದಿಂದ ಬಂದವರಿಗೆ ಇಲ್ಲಿ ನೇರವಾಗಿ ದಾಖಲಾತಿಗೆ ಅವಕಾಶ ಇದೆ. ಆದರೆ ನಮ್ಮ ರಾಜ್ಯದಿಂದ ಬಂದವರು ಚಿಕಿತ್ಸೆ ಪಡೆಯಬೇಕಾದರೆ ಜಿಲ್ಲಾ ಆಸ್ಪತ್ರೆಯಿಂದ ರೆಪೇರಲ್ ಲೇಟರ್ ತಂದು ಆ ನಂತರ ಎಡ್ಮೀಷನ್ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನಮ್ಮ ರಾಜ್ಯದ ಮತ್ತು ನಮ್ಮ ಜಿಲ್ಲೆಯ ಕ್ಯಾನ್ಸರ್ ರೋಗಿಗಳಿಗೂ ನೇರ ದಾಖಲಾತಿಗೆ ಅವಕಾಶ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರಲ್ಲಿ ವಿನಂತಿಸಿದರು. ಅಲ್ಲದೆ ೨೦೨೨ರ ಕೇಂದ್ರದ ಪರಿಷ್ಕೃತ ದರ ಪಟ್ಟಿಯನ್ನು ಎಲ್ಲಾ ರಾಜ್ಯದಲ್ಲೂ ಅಂಗೀಕೃತವಾಗಿವಾಗಿ ಜಾರಿಯಾಗಿದೆ. ನಮ್ಮ ರಾಜ್ಯದಲ್ಲೂ ಕೇಂದ್ರದ ಪರಿಷ್ಕೃತ ಪಟ್ಟಿಯನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

Related posts

ಬೆಂಗಳೂರು ಚಲೋ ದಲ್ಲಿ ಬೆಳ್ತಂಗಡಿ ತಾಲೂಕಿನ ಶಿಕ್ಷಕರು ಭಾಗಿ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya

ನೆರಿಯದಲ್ಲಿ ಚಿರತೆ ಪತ್ತೆ

Suddi Udaya

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya
error: Content is protected !!