24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

ಆರಂಬೋಡಿ: ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆ ಆರಂಬೋಡಿಯಲ್ಲಿ ನೂತನ ಎಸ್.ಡಿ.ಎಂ.ಸಿ ರಚನೆ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಸ್ಮೃತಿ ರವರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು.

ಪೋಷಕರು 18 ಜನ ಸದಸ್ಯರನ್ನು ಆಯ್ಕೆ ಮಾಡಿದರು. ಇವರಲ್ಲಿ ಅಧ್ಯಕ್ಷರಾಗಿ ಇಲ್ಯಾಸ್ ಅಬ್ದುಲ್ ಹಕೀಂ, ಉಪಾಧ್ಯಕ್ಷರಾಗಿ ಮೋಹನ್‌ದಾಸ್ ರವರನ್ನು ಆಯ್ಕೆ ಮಾಡಲಾಯಿತು.


ಫಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷ ಹಾಗೂ ವಕೀಲರು ಶಿವಯ್ಯರವರು ಪೋಷಕರಿಗೆ ಕಾನೂನು ಮಾಹಿತಿಗಳನ್ನು ತಿಳಿಸುವುದರೊಂದಿಗೆ, ಆಯ್ಕೆಗೊಂಡ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಶುಭಕೋರಿದರು ಹಾಗೂ ಶಾಲೆಯ ಅಭಿವೃದ್ಧಿಗೆ ಸಹಕರಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಕೀಲರು ಸುಜಾತ, ಮಾಜಿ ಎಸ್.ಡಿ.ಎಂಸಿ ಅಧ್ಯಕ್ಷೆ ಯಶವಂತಿ ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಸುಶೀಲ ಸ್ವಾಗತಿಸಿ, ಸಹ ಶಿಕ್ಷಕಿ ವಿಜಯಲಕ್ಷ್ಮಿ ಧನ್ಯವಾದವಿತ್ತರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya
error: Content is protected !!