22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

ಉಜಿರೆ: ಉಜಿರೆಯ ಕಾಲೇಜಿನ ಮುಖ್ಯ ರಸ್ತೆಯಲ್ಲಿ ಸುಮಾರು 17ವರ್ಷಗಳಿಂದ ಕಾರ್ಯಚರಿಸುತ್ತಿರುವ ವಸ್ತ್ರ ಮಳಿಗೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್ ನಡೆಯುತ್ತಿದ್ದೂ ಗ್ರಾಹಕ ರಿಂದ ಅಭೂತಪೂರ್ವ ಸ್ಪಂದನೆ ದೊರೆಯುತ್ತಿದ್ದು ಬೇರೆ ತಾಲೂಕಿನಿಂದಲೂ ಗ್ರಾಹಕರು ಆಗಮಿಸುತ್ತಿದ್ದಾರೆ. ಅಮೃತ್‌ ಸಿಲ್ಕ್ ನಲ್ಲಿ ಶೇಕಡಾ 10ರಿಂದ 50 ರಷ್ಟು ಡಿಸ್ಕೌಂಟ್ ಸೇಲ್ ನಡೆಯುತ್ತಿದೆ.

ಮಳಿಗೆಯಲ್ಲಿ ಮದುವೆ ಸೀರೆಗಳ ವಿಭಾಗ, ಮಹಿಳೆಯರ ಉಡುಪುಗಳು, ಪುರುಷರ ಸಿದ್ದ ಉಡುಪುಗಳು, ಮಕ್ಕಳ ಉಡುಪುಗಳು, ಹಾಗೂ ವಿವಿಧ ಹೆಸರಾಂತ ಬ್ರಾಂಡ್ ಉಡುಪುಗಳ ಬೃಹತ್ ಸಂಗ್ರಹವಿದ್ದು, ಗ್ರಾಹಕರಿಗೆ ಆಯ್ಕೆಗೆ ವಿಪುಲ ಅವಕಾಶವಿದೆ. ಮದುವೆ ಸಹಿತ ಇನ್ನಿತರ ಎಲ್ಲ ಶುಭ ಸಮಾರಂಭಗಳಿಗೆ ಬೇಕಾದ ಅತ್ಯುತ್ತಮ ದರ್ಜೆಯ ವಸ್ತ್ರಗಳು ಅಮೃತ್ ಸಿಲ್ಕ್ ನಲ್ಲಿ ಲಭ್ಯವಿದೆ. ಮಹಿಳೆಯರ ಸಿದ್ದ ಉಡುಪುಗಳಾದ ಕುರ್ತಾ, ಲೆಗ್ಗಿಂಗ್ಸ್ ಚೂಡಿದಾರ್, ಫ್ಯಾನ್ಸಿ ಸೀರೆಗಳು, ಕಾಟನ್ ಸೀರೆಗಳು, ರೇಷ್ಮೆ ಸೀರೆಗಳು ಕೈಗೆಟಕುವ ದರದಲ್ಲಿ ಲಭ್ಯವಿದೆ.

ಎಲ್ಲ ವಯೋಮಾನದವರಿಗೆ ಬೇಕಾದಂಥ ಉತ್ತಮ ದರ್ಜೆಯ ವಸ್ತ್ರಗಳು ಅಮೃತ್‌ ಸಿಲ್ಕ್ ನಲ್ಲಿ ಲಭ್ಯವಿದೆ.

Related posts

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya
error: Content is protected !!