25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀಮಹಾಭಾರತ ಸರಣಿಯಲ್ಲಿ 36ನೇಯ ಕಾರ್ಯಕ್ರಮವಾಗಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ,ನಿತೀಶ್ ಕುಮಾರ್.ವೈ, ಸುರೇಶ್ ರಾವ್. ಬಿ ,
ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ, ಅರ್ಥಧಾರಿಗಳಾಗಿ ಅಂಬಾ ಪ್ರಸಾದ್ ಪಾತಾಳ(ದ್ರೌಪದೀ)
ಗುಡ್ಡಪ್ಪ ಬಲ್ಯ(ಕೌರವ)ಶ್ರೀಧರ ಎಸ್. ಪಿ ಸುರತ್ಕಲ್ (ಧರ್ಮರಾಯ),ಹರೀಶ ಆಚಾರ್ಯ ಬಾರ್ಯ (ಶ್ರೀಕೃಷ್ಣ,) , ಶ್ರೀಮತಿ ಪುಷ್ಪಲತಾ ಎಂ,(ಭೀಷ್ಮ)ಶ್ರೀಮತಿ ಶ್ರುತಿ ವಿಸ್ಮಿತ್(ಭೀಮ) ಸಂಜೀವ ಪಾರೆಂಕಿ( ಧೃತರಾಷ್ಟ್ರ) , ಜಯರಾಮ ಬಲ್ಯ(ವಿದುರ) ದಿವಾಕರ ಆಚಾರ್ಯ ಗೇರುಕಟ್ಟೆ, ಜಯರಾಮ ಭಟ್ ದೇವಸ್ಯ(ದೂರ್ವಾಸ) ತಿಲಾಕಾಕ್ಷ (ಧೌಮ್ಯ) ಭಾಗವಹಿಸಿದ್ದರು.

ರಂಜೀತ್ ಆಚಾರ್ಯ ಮೂಡಬಿದ್ರೆ ತಾಳಮದ್ದಳೆಯ ಪ್ರಾಯೋಜಕರಾಗಿದ್ದರು.

Related posts

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya
error: Content is protected !!