23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀಮಹಾಭಾರತ ಸರಣಿಯಲ್ಲಿ 36ನೇಯ ಕಾರ್ಯಕ್ರಮವಾಗಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ,ನಿತೀಶ್ ಕುಮಾರ್.ವೈ, ಸುರೇಶ್ ರಾವ್. ಬಿ ,
ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ, ಅರ್ಥಧಾರಿಗಳಾಗಿ ಅಂಬಾ ಪ್ರಸಾದ್ ಪಾತಾಳ(ದ್ರೌಪದೀ)
ಗುಡ್ಡಪ್ಪ ಬಲ್ಯ(ಕೌರವ)ಶ್ರೀಧರ ಎಸ್. ಪಿ ಸುರತ್ಕಲ್ (ಧರ್ಮರಾಯ),ಹರೀಶ ಆಚಾರ್ಯ ಬಾರ್ಯ (ಶ್ರೀಕೃಷ್ಣ,) , ಶ್ರೀಮತಿ ಪುಷ್ಪಲತಾ ಎಂ,(ಭೀಷ್ಮ)ಶ್ರೀಮತಿ ಶ್ರುತಿ ವಿಸ್ಮಿತ್(ಭೀಮ) ಸಂಜೀವ ಪಾರೆಂಕಿ( ಧೃತರಾಷ್ಟ್ರ) , ಜಯರಾಮ ಬಲ್ಯ(ವಿದುರ) ದಿವಾಕರ ಆಚಾರ್ಯ ಗೇರುಕಟ್ಟೆ, ಜಯರಾಮ ಭಟ್ ದೇವಸ್ಯ(ದೂರ್ವಾಸ) ತಿಲಾಕಾಕ್ಷ (ಧೌಮ್ಯ) ಭಾಗವಹಿಸಿದ್ದರು.

ರಂಜೀತ್ ಆಚಾರ್ಯ ಮೂಡಬಿದ್ರೆ ತಾಳಮದ್ದಳೆಯ ಪ್ರಾಯೋಜಕರಾಗಿದ್ದರು.

Related posts

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya
error: Content is protected !!