25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀಮಹಾಭಾರತ ಸರಣಿಯಲ್ಲಿ 36ನೇಯ ಕಾರ್ಯಕ್ರಮವಾಗಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ,ನಿತೀಶ್ ಕುಮಾರ್.ವೈ, ಸುರೇಶ್ ರಾವ್. ಬಿ ,
ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ, ಅರ್ಥಧಾರಿಗಳಾಗಿ ಅಂಬಾ ಪ್ರಸಾದ್ ಪಾತಾಳ(ದ್ರೌಪದೀ)
ಗುಡ್ಡಪ್ಪ ಬಲ್ಯ(ಕೌರವ)ಶ್ರೀಧರ ಎಸ್. ಪಿ ಸುರತ್ಕಲ್ (ಧರ್ಮರಾಯ),ಹರೀಶ ಆಚಾರ್ಯ ಬಾರ್ಯ (ಶ್ರೀಕೃಷ್ಣ,) , ಶ್ರೀಮತಿ ಪುಷ್ಪಲತಾ ಎಂ,(ಭೀಷ್ಮ)ಶ್ರೀಮತಿ ಶ್ರುತಿ ವಿಸ್ಮಿತ್(ಭೀಮ) ಸಂಜೀವ ಪಾರೆಂಕಿ( ಧೃತರಾಷ್ಟ್ರ) , ಜಯರಾಮ ಬಲ್ಯ(ವಿದುರ) ದಿವಾಕರ ಆಚಾರ್ಯ ಗೇರುಕಟ್ಟೆ, ಜಯರಾಮ ಭಟ್ ದೇವಸ್ಯ(ದೂರ್ವಾಸ) ತಿಲಾಕಾಕ್ಷ (ಧೌಮ್ಯ) ಭಾಗವಹಿಸಿದ್ದರು.

ರಂಜೀತ್ ಆಚಾರ್ಯ ಮೂಡಬಿದ್ರೆ ತಾಳಮದ್ದಳೆಯ ಪ್ರಾಯೋಜಕರಾಗಿದ್ದರು.

Related posts

ಅರಿಕೆಗುಡ್ಡೆ ಸಭಾಭವನಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 5 ಲಕ್ಷ ಅನುದಾನ ಮಂಜೂರು

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಕುಂಜರ್ಪದಲ್ಲಿ 5ನೇ ವರ್ಷದ ದುರ್ಗಾಪೂಜೆ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!