23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀಮಹಾಭಾರತ ಸರಣಿಯಲ್ಲಿ 36ನೇಯ ಕಾರ್ಯಕ್ರಮವಾಗಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ,ನಿತೀಶ್ ಕುಮಾರ್.ವೈ, ಸುರೇಶ್ ರಾವ್. ಬಿ ,
ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ, ಅರ್ಥಧಾರಿಗಳಾಗಿ ಅಂಬಾ ಪ್ರಸಾದ್ ಪಾತಾಳ(ದ್ರೌಪದೀ)
ಗುಡ್ಡಪ್ಪ ಬಲ್ಯ(ಕೌರವ)ಶ್ರೀಧರ ಎಸ್. ಪಿ ಸುರತ್ಕಲ್ (ಧರ್ಮರಾಯ),ಹರೀಶ ಆಚಾರ್ಯ ಬಾರ್ಯ (ಶ್ರೀಕೃಷ್ಣ,) , ಶ್ರೀಮತಿ ಪುಷ್ಪಲತಾ ಎಂ,(ಭೀಷ್ಮ)ಶ್ರೀಮತಿ ಶ್ರುತಿ ವಿಸ್ಮಿತ್(ಭೀಮ) ಸಂಜೀವ ಪಾರೆಂಕಿ( ಧೃತರಾಷ್ಟ್ರ) , ಜಯರಾಮ ಬಲ್ಯ(ವಿದುರ) ದಿವಾಕರ ಆಚಾರ್ಯ ಗೇರುಕಟ್ಟೆ, ಜಯರಾಮ ಭಟ್ ದೇವಸ್ಯ(ದೂರ್ವಾಸ) ತಿಲಾಕಾಕ್ಷ (ಧೌಮ್ಯ) ಭಾಗವಹಿಸಿದ್ದರು.

ರಂಜೀತ್ ಆಚಾರ್ಯ ಮೂಡಬಿದ್ರೆ ತಾಳಮದ್ದಳೆಯ ಪ್ರಾಯೋಜಕರಾಗಿದ್ದರು.

Related posts

ಎ.13 ರಿಂದ ಶ್ರೀ ಕ್ಷೇತ್ರ ಎನೋ೯ಡಿ ನೇಮೋತ್ಸವ ಆರಂಭ: ಎ.19 : ಧರ್ಮ ದೈವ ಅಣ್ಣಪ್ಪ ಸ್ವಾಮಿ , ಗಡಿ ಮೊಗೇರ ದೈವ ಗಳಾದ ಶ್ರೀ ಮುದ್ದ ಕಳಲ,, ದೇವಿ ಸ್ವರೂಪಿಣಿ ಶ್ರೀ ತನ್ನಿ ಮಾನಿಗ, ಸ್ವಾಮಿ ಕೊರಗಜ್ಜ ಹಾಗೂ ಎರ್ನೋ ಡಿ ಗುಳಿಗ ದೈವದ ನೇಮೋ ತ್ಸವ

Suddi Udaya

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

Suddi Udaya

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ದಿ| ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ

Suddi Udaya
error: Content is protected !!