September 6, 2026
Uncategorized

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

ಉಜಿರೆ: ಶ್ರೀ ಧ. ಮಂ. ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಕು. ಪ್ರತೀಕ್ಷಾ ರವರು 2024 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಬಿ. ಇ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಒಂಬತ್ತನೇ ರ್‍ಯಾಂಕ್ ಪಡೆದಿರುತ್ತಾರೆ.

ಇವರು ಉಜಿರೆಯ ಕೃಷ್ಣ ಪ್ರಸಾದ್ ಮತ್ತು ಶ್ರೀಮತಿ ಹೇಮಾ ಆನಂದ್ ಅವರ ಸುಪುತ್ರಿ.
ಶ್ರೀ ಧ. ಮಂ. ಇಂಜಿನಿಯರಿಂಗ್ ಕಾಲೇಜು 2023-24 ಸಾಲಿನ ಅಂತಿಮ ವರ್ಷದ ಪರೀಕ್ಷೆಗಳಲ್ಲಿ ಎಲ್ಲಾ ಆರು ಇಂಜಿನಿಯರಿಂಗ್ ವಿಭಾಗಗಳಲ್ಲಿ ಶೇಕಡಾ 100 ಫಲಿತಾಂಶ ಪಡೆದಿರುತ್ತದೆ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ರವರು ಕಾಲೇಜಿನ ವಿದ್ಯಾರ್ಥಿಗಳ ಈ ಸಾಧನೆಯನ್ನು ಅಭಿನಂದಿಸಿರುವರೆಂದು ಪ್ರಾಂಶುಪಾಲರಾದ ಡಾ. ಅಶೋಕ್‌ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ನಾರಾವಿ ವಲಯ ಬಂಟರ ಸಂಘದ ಸಭೆ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ದ.ಕ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ದೇವಿಪ್ರಸಾದ್ ನೇಮಕ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya
error: Content is protected !!