23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

ಚಾರ್ಮಾಡಿ: ಚಾರ್ಮಾಡಿ ಸಮೀಪ ಐಸ್ ಕ್ರೀಂ ಸಾಗಾಟದ ಕಂಟೈನರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅರಣ್ಯಕ್ಕೆ ಮಗುಚಿ ಬಿದ್ದ ಘಟನೆ ಜು.23 ರಂದು ಬೆಳಗ್ಗೆ ನಡೆದಿದೆ.


ಬ್ರಹ್ಮಾವರದಿಂದ ಸೇಲಂ ಕಡೆ ಸಾಗುತ್ತಿದ್ದ ವಾಹನ ಇದಾಗಿದ್ದು ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ

Suddi Udaya

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya
error: Content is protected !!