24.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ ವಿ ( LO ASSISTANCE VISIT ) ತರಬೇತಿ ಕಾರ್ಯಕ್ರಮ ವನ್ನು ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವಠಾರದಲ್ಲಿ ವಲಯ ಉಪಾಧ್ಯಕ್ಷರಾದ ಜೆ ಸಿ ಜೆ ಎಫ್ ಡಿ ಶಂಕರ್ ರಾವ್ ಜು.20 ರಂದು ನಡೆಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು. ಅತಿಥಿಗಳನ್ನು ವೇದಿಕೆಗೆ ಕೆ ಶ್ರೀಧರ್ ರಾವ್ ಆಹ್ವಾನಿಸಿದರು. ಜೆ ಸಿ ವಿಕ್ಟರ್ ಜೆಸಿ ವಾಣಿ ವಾಚಿಸಿದರು. ರಾಜರಾಮ ಟಿ ಸಂಗಮ ನಗರ ಮತ್ತು ಬಾಲಕೃಷ್ಣ ದೇವಾಡಿಗ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಿಕಟಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ, ಮಹಿಳಾ ಅಧ್ಯಕ್ಷೆ ಶೋಭಾ ಪಿ, ಜೂನಿಯರ್ ಜೆಸಿ ಅಧ್ಯಕ್ಷ ಹರ್ಷಿತ್ ಗೌಡ, ಬೆಳ್ತಂಗಡಿ ಮಂಜುಶ್ರೀ ಘಟಕದ ಜೂನಿಯರ್ ಜೆಸಿ ಅಧ್ಯಕ್ಷ ಸಮನ್ವಿತ್, ಪೂರ್ವ ಅಧ್ಯಕ್ಷರು ಸದಸ್ಯರು ಊರಿನ ಸಂಘ-ಸಂಸ್ಥೆಗಳ ಅಧ್ಯಕ್ಷರು ಸದಸ್ಯರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.

Related posts

ಹೊಕ್ಕಡಿಗೋಳಿಯ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya

ಪ್ರಾಜೆಕ್ಟ್ ಡಿಸೈನ್ ವಿಭಾಗದಲ್ಲಿ ಎಕ್ಸ್ ಪ್ರೋ 201 ಅವಾರ್ಡ್, ವಾರಾಣಸಿ ಸುಬ್ರಾಯ ಭಟ್ ಅವಾರ್ಡ್, ಪ್ರೋಡೆಕ್ಟ್ ಇಂಜಿನಿಯರ್ ಅವಾರ್ಡ್ ಪಡೆದ ಅಜಿತ್ ಕುಮಾರ್ ತೆಂಕಕಾರಂದೂರು

Suddi Udaya
error: Content is protected !!