July 23, 2026
Uncategorized

ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ ವಿ ( LO ASSISTANCE VISIT ) ತರಬೇತಿ ಕಾರ್ಯಕ್ರಮ ವನ್ನು ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವಠಾರದಲ್ಲಿ ವಲಯ ಉಪಾಧ್ಯಕ್ಷರಾದ ಜೆ ಸಿ ಜೆ ಎಫ್ ಡಿ ಶಂಕರ್ ರಾವ್ ಜು.20 ರಂದು ನಡೆಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು. ಅತಿಥಿಗಳನ್ನು ವೇದಿಕೆಗೆ ಕೆ ಶ್ರೀಧರ್ ರಾವ್ ಆಹ್ವಾನಿಸಿದರು. ಜೆ ಸಿ ವಿಕ್ಟರ್ ಜೆಸಿ ವಾಣಿ ವಾಚಿಸಿದರು. ರಾಜರಾಮ ಟಿ ಸಂಗಮ ನಗರ ಮತ್ತು ಬಾಲಕೃಷ್ಣ ದೇವಾಡಿಗ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಿಕಟಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ, ಮಹಿಳಾ ಅಧ್ಯಕ್ಷೆ ಶೋಭಾ ಪಿ, ಜೂನಿಯರ್ ಜೆಸಿ ಅಧ್ಯಕ್ಷ ಹರ್ಷಿತ್ ಗೌಡ, ಬೆಳ್ತಂಗಡಿ ಮಂಜುಶ್ರೀ ಘಟಕದ ಜೂನಿಯರ್ ಜೆಸಿ ಅಧ್ಯಕ್ಷ ಸಮನ್ವಿತ್, ಪೂರ್ವ ಅಧ್ಯಕ್ಷರು ಸದಸ್ಯರು ಊರಿನ ಸಂಘ-ಸಂಸ್ಥೆಗಳ ಅಧ್ಯಕ್ಷರು ಸದಸ್ಯರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.

Related posts

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya

ಬೆಳ್ತಂಗಡಿ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಪದಾಧಿಕಾರಿಗಳ ಪದಗ್ರಹಣ: ನೂತನ ಸಮಿತಿ ಅಧಿಕಾರ ಸ್ವೀಕಾರ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya
error: Content is protected !!