April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ (ರಿ.) ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ಭಜನಾ ಕಮ್ಮಟವು ಸೆಪ್ಟೆಂಬರ್ 22 ರಂದು ಪ್ರಾರಂಭಗೊಂಡು ಸೆಪ್ಟೆಂಬರ್ 29 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ.

ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಹತೆಗಳು : 18 ವರ್ಷದಿಂದ 45 ವರ್ಷದ ಒಳಗಿನವರಾಗಿರಬೇಕು., ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವುಳ್ಳವರಾಗಿರಬೇಕು, ಇದುವರೆಗಿನ ಯಾವುದೇ ಭಜನಾ ಕಮ್ಮಟದಲ್ಲಿ ಭಾಗವಹಿಸದೇ ಇರುವವರಾಗಿರಬೇಕು, ಒಂದು ಭಜನಾ ಮಂಡಳಿಯಿಂದ 2 ಜನ ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶ, ತಾವು ಕಲಿತು, ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು.
 

ಆಸಕ್ತರು ಸೆಪ್ಟೆಂಬರ್ 10ರ ಮೊದಲು ಸಂಬಂಧಪಟ್ಟ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಭಜನಾ ಕಮ್ಮಟದ ಕಾರ್ಯದರ್ಶಿಗಳಾದ ವೀರು ಶೆಟ್ಟಿಯವರು ತಿಳಿಸಿದ್ದಾರೆ.
 ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9632064164, 8130132835, 9663464648

Related posts

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya
error: Content is protected !!