23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ (ರಿ.) ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ಭಜನಾ ಕಮ್ಮಟವು ಸೆಪ್ಟೆಂಬರ್ 22 ರಂದು ಪ್ರಾರಂಭಗೊಂಡು ಸೆಪ್ಟೆಂಬರ್ 29 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ.

ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಹತೆಗಳು : 18 ವರ್ಷದಿಂದ 45 ವರ್ಷದ ಒಳಗಿನವರಾಗಿರಬೇಕು., ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವುಳ್ಳವರಾಗಿರಬೇಕು, ಇದುವರೆಗಿನ ಯಾವುದೇ ಭಜನಾ ಕಮ್ಮಟದಲ್ಲಿ ಭಾಗವಹಿಸದೇ ಇರುವವರಾಗಿರಬೇಕು, ಒಂದು ಭಜನಾ ಮಂಡಳಿಯಿಂದ 2 ಜನ ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶ, ತಾವು ಕಲಿತು, ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು.
 

ಆಸಕ್ತರು ಸೆಪ್ಟೆಂಬರ್ 10ರ ಮೊದಲು ಸಂಬಂಧಪಟ್ಟ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಭಜನಾ ಕಮ್ಮಟದ ಕಾರ್ಯದರ್ಶಿಗಳಾದ ವೀರು ಶೆಟ್ಟಿಯವರು ತಿಳಿಸಿದ್ದಾರೆ.
 ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9632064164, 8130132835, 9663464648

Related posts

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Suddi Udaya

ಚಾರ್ಮಾಡಿ ಘಾಟ್ ಅಪಘಾತ: ಓರ್ವ ವೃದ್ಧ ಸಾವು

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರಿಗೆ ಶಿಷ್ಯಂದಿರಿಂದ ಬೀಳ್ಕೊಡುಗೆ- ಸನ್ಮಾನ

Suddi Udaya
error: Content is protected !!