April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

ಕನ್ಯಾಡಿ 2 : ನೀರಚಿಲುಮೆ ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹೋಗಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆಯ ಕುಸಿತಕ್ಕೆ ಕಾರಣವಾದ ಘಟನೆ ನಡೆದಿದೆ.

ಹಿಂದೆ ಮಳೆ ನೀರು ಹರಿದು ಹೋಗಲು ಜಾಗವಿದ್ದು, ಹೊಸದಾಗಿ ಬೋರ್ ವೆಲ್ ತೆಗೆದ ನಂತರ ಅದರ ಮಣ್ಣು ತುಂಬಿ ಕೊಂಡಿದ್ದು ಮಳೆನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇರುವುದಿಲ್ಲ. ಆದರಿಂದ ಮಳೆಯ ನೀರು ಎರಡು ಬದಿಯ ಧರೆಯ ಕುಸಿತಕ್ಕೆ ಕಾರಣವಾಗಿದೆ.

ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಸ್ಥಳಿಯರು ಇಗಾಗಲೇ ತಿಳಿಸಿದ್ದು ಶೀಘ್ರ ದುರಸ್ತಿಗೆ ಒತ್ತಾಯಿಸಿದ್ದಾರೆ.

Related posts

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya
error: Content is protected !!