July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

ಕನ್ಯಾಡಿ 2 : ನೀರಚಿಲುಮೆ ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹೋಗಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆಯ ಕುಸಿತಕ್ಕೆ ಕಾರಣವಾದ ಘಟನೆ ನಡೆದಿದೆ.

ಹಿಂದೆ ಮಳೆ ನೀರು ಹರಿದು ಹೋಗಲು ಜಾಗವಿದ್ದು, ಹೊಸದಾಗಿ ಬೋರ್ ವೆಲ್ ತೆಗೆದ ನಂತರ ಅದರ ಮಣ್ಣು ತುಂಬಿ ಕೊಂಡಿದ್ದು ಮಳೆನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇರುವುದಿಲ್ಲ. ಆದರಿಂದ ಮಳೆಯ ನೀರು ಎರಡು ಬದಿಯ ಧರೆಯ ಕುಸಿತಕ್ಕೆ ಕಾರಣವಾಗಿದೆ.

ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಗೆ ಸ್ಥಳಿಯರು ಇಗಾಗಲೇ ತಿಳಿಸಿದ್ದು ಶೀಘ್ರ ದುರಸ್ತಿಗೆ ಒತ್ತಾಯಿಸಿದ್ದಾರೆ.

Related posts

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya
error: Content is protected !!